ಉಡುಪಿ: ಶ್ರೀ ಸಿದ್ಧ ಬಸವ ಕಬೀರ ಸ್ವಾಮೀಜಿಯವರು ಇಂದು ಎಸ್.ಐ.ಓ ಕರ್ನಾಟಕ ಹೊರ ತಂದ ಬಸವತತ್ವ ಮತ್ತು ಇಸ್ಲಾಮ್ ಪುಸ್ತಕವನ್ನು ಇಂದು ಬೆಂಗಳೂರಿನಲ್ಲಿ ಬಿಡುಗಡೆಗೊಳಿಸಿದರು.ಈ ಸಂದರ್ಭದಲ್ಲಿ ಜಮಾಅತೆ ಇಸ್ಲಾಮಿ ಹಿಂದ್ ನ ನವಾಜ್, ಎಸ್.ಐ.ಓ ಕರ್ನಾಟಕದ ಕಾರ್ಯದರ್ಶಿ ಶಾಫಿ ಅವರು ಉಪಸ್ಥಿತರಿದ್ದರು.