News & Events
ಗುಲ್ಬರ್ಗಾ ವಿಶ್ವವಿದ್ಯಾಲಯದ ಸ್ನಾತಕ ಪದವಿಯ ಅಂತಿಮ ವರ್ಷದ ರೆಗ್ಯುಲರ್ ಮತ್ತು ರಿಪೀಟರ್ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶವನ್ನು ಶೀಘ್ರ ಪ್ರಕಟ ಮಾಡುವಂತೆ ಎಸ್.ಐ.ಓ ಕಲಬುರಗಿ ಆಗ್ರಹ.
ಗುಲ್ಬರ್ಗಾ ವಿಶ್ವವಿದ್ಯಾಲಯ ಕಲಬುರಗಿ ಇದರ ಸಂಯೋಜಿತ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳ ಸ್ನಾತಕ ಪದವಿಯ ಅಂತಿಮ ವರ್ಷದ ರೆಗ್ಯುಲರ್ ಮತ್ತು ರಿಪೀಟರ್ ನ ಪರೀಕ್ಷಾ ಫಲಿತಾಂಶ ಇನ್ನೂ ಪ್ರಕಟ ಮಾಡಿಲ್ಲ, ಇದೇ ಸಂದರ್ಭದಲ್ಲಿ ರಾಜ್ಯದ ಅನೇಕ ವಿಶ್ವವಿದ್ಯಾಲಯಗಳ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಬಿ.ಇಡಿ ಕೋರ್ಸಿನ ಪ್ರವೇಶ...
ಕೊಪ್ಪಳದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬಲಿಯಾದ ಐದು ವಿದ್ಯಾರ್ಥಿಗಳು – ಎಸ್.ಐ.ಓ ಆಕ್ರೋಶ
ಕೊಪ್ಪಳ: ಬನ್ನಿಕಟ್ಟಿ ಹತ್ತಿರದ ಹೈಸ್ಕೂಲ್ ಹಾಸ್ಟೆಲಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್ ನಲ್ಲಿ ಐದು ವಿದ್ಯಾರ್ಥಿಗಳು ಮೃತಪಟ್ಟದ್ದಾರೆ. ಈ ದುರ್ಘಟನೆಯು ನೇರವಾಗಿ ಹಾಸ್ಟೆಲಿನ ವಾರ್ಡನ್ ಮತ್ತು ಸಂಬಂಧಪಟ್ಟ ಇಲಾಖೆಯ ನಿರ್ಲಕ್ಯದಿಂದಾಗಿದ್ದು, ಈ ಮುಂಚೆ ಹಲವು ಸಂಘಟನೆಗಳು ಹಾಸ್ಟೆಲ್ ಅವ್ಯವಸ್ಥೆಯ...
People of Flood areas in North Karnataka need immediate help
May the people of Flood areas in especially North Karnataka and other areas recieve immediate help and aid from fellow brethren. Let us extend our hands and help our fellow humans in this hour of need. Scores of houses have been water logged, people have been forced...
ಎಸ್ ಐ ಓ ದಿಂದ ‘ಗ್ರೀನ್ ಫೂಟ್ ಪ್ರಿಂಟ್ಸ್’ ಪರಿಸರ ಸಂರಕ್ಷಣಾ ಅಭಿಯಾನಕ್ಕೆ ಚಾಲನೆ
ಮಂಗಳೂರು: ಭವಿಷ್ಯದಲ್ಲಿ ನಮ್ಮ ಸುತ್ತಮುತ್ತಲಿನ ಪರಿಸರವು ನಮಗೆ ಅನುಕೂಲವಾಗಿರಬೇಕಾದಲ್ಲಿ ಪ್ರಕೃತಿ ಸಂರಕ್ಷಣೆಯ ಜಾಗೃತಿಯು ಮಕ್ಕಳಿಗೆ ನಮ್ಮ ನಮ್ಮ ಮನೆಯಿಂದಲೇ ಆರಂಭವಾಗಬೇಕು ಎಂದು ನ್ಯಾಷನಲ್ ಎನ್ವಿರಾನ್ಮೆಂಟ್ ಕೇರ್ ಫೆಡರೇಶನ್ ನ ರಾಜ್ಯ ಕಾರ್ಯದರ್ಶಿ, ಸಾಮಾಜಿಕ ಕಾರ್ಯಕರ್ತ ಶಶಿಧರ್ ಶೆಟ್ಟಿ ಅಭಿಪ್ರಾಯಿಸಿದರು. ಸ್ಟೂಡೆಂಟ್ಸ್...
Text books must reflect constitutional ideals not impose ideological blinkers: SIO Karnataka
Bengaluru: Text book content revision exercise was carried out by committee headed by Rohit Chakrathirtha. The changes suggested subsequently seem to impose ideological blinkers, create communal divide and do not reflect multicultural and plural realities of the...
Karnataka budget misses out on key aspects and fails to fulfil urgent needs
Karnataka government presented its budget on 4-Mar’22. The budget on cursory glance appears to tick all the right boxes and shows right intent. But the budget misses out on key aspects and fails to address few very immediate and important requirements. Though the...
ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ ನ್ಯಾಯಯುತ ಬೇಡಿಕೆಗಳನ್ನು ಪ್ರಾಮಾಣಿಕವಾಗಿ ಪರಿಶೀಲಿಸಿ ಶೀಘ್ರದಲ್ಲಿಯೇ ಈಡೇರಿಸುವಂತೆ ಎಸ್.ಐ.ಓ ಕರ್ನಾಟಕ ಒತ್ತಾಯ.
ದಿನಾಂಕ :- 30/12/2021 ಬೆಂಗಳೂರು :- ಕಾಲೇಜು ಶಿಕ್ಷಣ ಇಲಾಖಾ ವ್ಯಾಪ್ತಿಯಲ್ಲಿ ಬರುವ ರಾಜ್ಯದ 440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ 14,183 ಉಪನ್ಯಾಸಕರು ಕಳೆದ ಕೆಲವು ದಿನಗಳಿಂದ ಭೋದನಾ ತರಗತಿಗಳನ್ನು ತೊರೆದು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯಾದ್ಯಂತ ಪ್ರತಿಭಟನೆ...
KSLU ವಿಶ್ವವಿದ್ಯಾಲಯದ ಸಂಯೋಜಿತ ಕಾಲೇಜಿನ ವಿದ್ಯಾರ್ಥಿಗಳ ಪರೀಕ್ಷಾ ಗೊಂದಲವನ್ನು ಶೀಘ್ರದಲ್ಲಿ ಬಗೆಹರಿಸುವಂತೆ ಎಸ್.ಐ.ಓ ಕರ್ನಾಟಕ ಆಗ್ರಹ.
ಎಸ್.ಐ.ಓ ಧಾರವಾಡ ಜಿಲ್ಲೆಯ ನಿಯೋಗವು ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ (KSLU) ಕುಲಪತಿಗಳಿಗೆ ಭೇಟಿ ಮಾಡಿ ಪರೀಕ್ಷಾ ಗೊಂದಲವನ್ನು ಶೀಘ್ರವೇ ಬಗೆಹರಿಸಿ, ಅನುಕೂಲಕರ ಮಾದರಿಯ ಪ್ರಕಾರ ಪರೀಕ್ಷೆ ನಡೆಸುವ ಮೂಲಕ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯಕ್ಕೆ ನೆರವಾಗಬೇಕೆಂದು ವಿನಂತಿಸಲಾಯಿತು.ಈ ಸಂದರ್ಭದಲ್ಲಿ...
ಗುಲ್ಬರ್ಗಾ ವಿಶ್ವವಿದ್ಯಾಲಯದ ಸ್ನಾತಕ ಪದವಿಯ ಅಂತಿಮ ವರ್ಷದ ರೆಗ್ಯುಲರ್ ಮತ್ತು ರಿಪೀಟರ್ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶವನ್ನು ಶೀಘ್ರ ಪ್ರಕಟ ಮಾಡುವಂತೆ ಎಸ್.ಐ.ಓ ಕಲಬುರಗಿ ಆಗ್ರಹ.
ಗುಲ್ಬರ್ಗಾ ವಿಶ್ವವಿದ್ಯಾಲಯ ಕಲಬುರಗಿ ಇದರ ಸಂಯೋಜಿತ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳ ಸ್ನಾತಕ ಪದವಿಯ ಅಂತಿಮ ವರ್ಷದ ರೆಗ್ಯುಲರ್ ಮತ್ತು ರಿಪೀಟರ್ ನ ಪರೀಕ್ಷಾ ಫಲಿತಾಂಶ ಇನ್ನೂ ಪ್ರಕಟ ಮಾಡಿಲ್ಲ, ಇದೇ ಸಂದರ್ಭದಲ್ಲಿ ರಾಜ್ಯದ ಅನೇಕ ವಿಶ್ವವಿದ್ಯಾಲಯಗಳ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಬಿ.ಇಡಿ ಕೋರ್ಸಿನ ಪ್ರವೇಶ...
ಸಚಿವ ಅಶ್ವಥ್ ನಾರಾಯಣ್ ರನ್ನು ಭೇಟಿಯಾದ ಎಸ್ ಐ ಓ ನಿಯೋಗ:
ಸಚಿವ ಅಶ್ವಥ್ ನಾರಾಯಣ್ ರನ್ನು ಭೇಟಿಯಾದ ಎಸ್ ಐ ಓ ನಿಯೋಗ: ಎನ್ ಇ ಪಿ ಬಗ್ಗೆ ಠರಾವು ಅರ್ಪಣೆ. ಎಸ್ ಐ ಓ ರಾಜ್ಯ ಘಟಕದ ನಿಯೋಗವು ಉನ್ನತ ಶಿಕ್ಷಣ ಸಚಿವರಾದ ಡಾ ಅಶ್ವಥ್ ನಾರಾಯಣ್ ಅವರನ್ನು ಭೇಟಿಯಾಗಿ ರಾಷ್ಟ್ರೀಯ ಶಿಕ್ಷಣ ನೀತಿಗೆ ಸಂಬಂಧಿಸಿ ವಿವಿಧ ವಿಷಯದ ಕುರಿತು ವಿಸ್ತೃತ ಚರ್ಚೆ ನಡೆಸಿತು. ಮುಖ್ಯವಾಗಿ ರಾಷ್ಟ್ರೀಯ ಶಿಕ್ಷಣ...
Condemn brutality on students: SIO Karnataka
NEP 2020 has been rushed through and it's implementation without due deliberations with stakeholders is against democratic spirit. Genuine concerns have been raised with respect to NEP 2020. These concerns must be heard and suggestions considered. Police brutality on...